ನಾವು ಎಷ್ಟು ವಿದ್ಯುತ್ ಬಳಸುತ್ತೇವೆಯೋ ಅಷ್ಟನ್ನು ಮಾತ್ರ ಮೊಬೈಲ್ನಲ್ಲಿ ರಿಚಾರ್ಜ್ ಮಾಡಿಕೊಂಡು ಉಪಯೋಗಿಸುವ ಸೌಲಭ್ಯವಿದೆ. ವಿದ್ಯುತ್ ಇಲಾಖೆಯು ಭಾರತದ ಪ್ರತಿಯೊಂದು ಮನೆಗಳಿಗೂ ಇಂತಹ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್ ಅಳವಡಿಕೆ ಮಾಡುವ ಭರವಸೆ ನೀಡಿದೆ.
Smart Electricity Metres : ನಿಮ್ಮ ಮನೆಗೆ ಈ ಸ್ಮಾರ್ಟ್ ಮೀಟರ್ ಅಳವಡಿಸಿಕೊಂಡರೆ ಸಾಕು ವಿದ್ಯುತ್ ಸಂಪೂರ್ಣ ಮುಗಿದ ಬಳಿಕ ನಿಮ್ಮ ಮೊಬೈಲ್ಗೆ ಸಂದೇಶ ಬರಲಿದೆ. ನಂತರ ಸ್ಮಾರ್ಟ್ಫೋನ್ ಸಿಮ್ ರಿಚಾರ್ಜ್ ಮಾಡುವಂತೆ ಸ್ಮಾರ್ಟ್ ಮೀಟರ್ಗಳನ್ನು ಸಹ ರಿಚಾರ್ಜ್ ಮಾಡಿಕೊಂಡು ವಿದ್ಯುತ್ ಬಳಸಬಹುದು.
ಇನ್ಮುಂದೆ ನೀವು ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲActress Thrisha affair with Vijayಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರಇನ್ಮುಂದೆ ನೀವು ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲ. ಹೌದು, ಆಶ್ಚರ್ಯವಾದರೂ ಇದು ನಿಜ. ಮೊಬೈಲ್ ರೀಚಾರ್ಜ್ ಮಾಡಿ ಉಪಯೋಗಿಸುವಂತೆ ವಿದ್ಯುತ್ ಬಿಲ್ಲನ್ನು ಸಹ ಮುಂಗಡ ಹಣ ಪಾವತಿಸಿ ಉಪಯೋಗಿಸುವ ಸೌಲಭ್ಯವನ್ನು ವಿದ್ಯುತ್ ಇಲಾಖೆಯು ಸಾರ್ವಜನಿಕರಿಗೆ ಒದಗಿಸಿದೆ.ಕುರಿತು ಗೊಂದಲ ಸೃಷ್ಟಿಯಾಗುತ್ತಿತ್ತು. ಮಧ್ಯಮ ವರ್ಗದ ಜನರು ಸರಾಸರಿ 500 ರಿಂದ 1000 ಯೂನಿಟ್ ವಿದ್ಯುತ್ ಉಪಯೋಗಿಸಿದ್ರೆ ತಿಂಗಳ ಕೊನೆಯಲ್ಲಿ ಅವರಿಗೆ 20,000 ದಿಂದ 25,000 ರೂ.ವರೆಗೆ ವಿದ್ಯುತ್ ಬಿಲ್ ಬರುತ್ತಿತ್ತು. ದೊಡ್ಡಮೊತ್ತದ ವಿದ್ಯತ್ ಬಿಲ್ ಕಂಡು ಜನಸಾಮಾನ್ಯರು ಹೌಹಾರುತ್ತಿದ್ದರು. ಇಂತಹ ಸಮಸ್ಯೆಗಳಿಂದ ಅನೇಕರು ಬೇಸತ್ತು ಹೋಗಿದ್ದರು. ಜನಸಾಮಾನ್ಯರ ಸಂಕಷ್ಟವನ್ನರಿತ ವಿದ್ಯುತ್ ಇಲಾಖೆಯು ಇದೀಗ ಮುಂಗಡ ರಿಚಾರ್ಜ್ ಮಾಡಿಕೊಂಡು ವಿದ್ಯುತ್ ಉಪಯೋಗಿಸುವ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್ ಕಾರ್ಯರೂಪಕ್ಕೆ ತಂದಿದೆ. ಇದರಿಂದ ಗ್ರಾಹಕರು ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿರಲ್ಲ.ನಾವು ಎಷ್ಟು ವಿದ್ಯುತ್ ಬಳಸುತ್ತೇವೆಯೋ ಅಷ್ಟನ್ನು ಮಾತ್ರ ಮೊಬೈಲ್ನಲ್ಲಿ ರಿಚಾರ್ಜ್ ಮಾಡಿಕೊಂಡು ಉಪಯೋಗಿಸುವ ಸೌಲಭ್ಯವಿದೆ. ವಿದ್ಯುತ್ ಇಲಾಖೆಯು ಭಾರತದ ಪ್ರತಿಯೊಂದು ಮನೆಗಳಿಗೂ ಇಂತಹ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್ ಅಳವಡಿಕೆ ಮಾಡುವ ಭರವಸೆ ನೀಡಿದೆ. ಈ ಸ್ಮಾರ್ಟ್ ಎಲೆಕ್ಟ್ರಿಕ್ ಸಿಟಿ ಮೀಟರ್ಗಳಲ್ಲಿ 4G ಸಿಮ್ಗಳನ್ನು ಅಳವಡಿಸಲಾಗಿರುತ್ತದೆ. ಇದು ವಿದ್ಯುತ್ತಿನ ನಿಧಾನಗತಿ ಬಳಕೆ ಹಾಗೂ ಬಾಕಿ ಮೊತ್ತದ ಸಂಪೂರ್ಣ ವಿವರವನ್ನು ತಿಳಿಸುತ್ತದೆ. ಇದರ ಜೊತೆಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ನಿಮ್ಮ ಮೊಬೈಲ್ಗೆ ಅಪ್ಡೇಟ್ ಮಾಡಲಿದೆ. ಇದರಿಂದ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಮೀಟರ್ಗಳ ಸಮಸ್ಯೆಗಳು ಕೊನೆಗೊಳ್ಳುತ್ತವೆ.ನಿಮ್ಮ ಮನೆಗೆ ಈ ಸ್ಮಾರ್ಟ್ ಮೀಟರ್ ಅಳವಡಿಸಿಕೊಂಡರೆ ಸಾಕು ವಿದ್ಯುತ್ ಸಂಪೂರ್ಣ ಮುಗಿದ ಬಳಿಕ ನಿಮ್ಮ ಮೊಬೈಲ್ಗೆ ಸಂದೇಶ ಬರಲಿದೆ. ನಂತರ ಸ್ಮಾರ್ಟ್ಫೋನ್ ಸಿಮ್ ರಿಚಾರ್ಜ್ ಮಾಡುವಂತೆ ಸ್ಮಾರ್ಟ್ ಮೀಟರ್ಗಳನ್ನು ಸಹ ರಿಚಾರ್ಜ್ ಮಾಡಿಕೊಂಡು ವಿದ್ಯುತ್ ಬಳಸಬಹುದು. ಇದರಿಂದ ನೀವು ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿಸುವ ಅಗತ್ಯರಲ್ಲ. ಇದಲ್ಲದೆ ಈ ಹಿಂದೆ ವಿದ್ಯುತ್ ಬಳಸದಿರುವವರ ಕನಿಷ್ಠ ವಿದ್ಯುತ್ ಬಿಲ್ ಪಾವತಿ ಮಾಡಬೇಕಿತ್ತು. ಆದರೆ ಇನ್ಮುಂದೆ ಈ ರೀತಿಯ ಯಾವುದೇ ಸಮಸ್ಯೆಗಳಿರಲ್ಲ.ವು ದೆಹಲಿಯ ಜನರಿಗೆ ಉಚಿತವಾಗಿ 300 ನಿಮಿಷಗಳ ವಿದ್ಯುತ್ ನೀಡಲು ಮುಂದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಉಚಿತ ವಿದ್ಯುತ್ ಯೋಜನೆಯ ಲಾಭ ಪಡೆಯಲು ವಿದ್ಯುತ್ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಅಲ್ಲಿ ಬೇಕಾದ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ನೀವು ಅರ್ಹರಿದ್ದರೆ ನಿಮಗೆ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ದೊರೆಯಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭ್ಮನ್ ಗಿಲ್ ನಾಯಕ- ಹೊಸ ಮುಖಗಳಿಗೆ ಮಣೆಹಾಕಿದ ಸಮಿತಿಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯಹಳೆಯ ಪಿಂಚಣಿ ಯೋಜನೆ,ತೆರಿಗೆ ವಿನಾಯಿತಿ, 8ನೇ ವೇತನ ಆಯೋಗ ಜಾರಿ ಸೇರಿದಂತೆ ಬಜೆಟ್ ಮೇಲೆ ಜನ ಸಾಮಾನ್ಯರ ನಿರೀಕ್ಷೆಗಳು
Electricity Bill Electricity Problems Smart Electricity Metres Free Electricity Facility BPL Card Electricity Metres
Canada Latest News, Canada Headlines
Similar News:You can also read news stories similar to this one that we have collected from other news sources.
ಇನ್ನು JioCinemaದಲ್ಲಿ ಜಾಹೀರಾತಿನ ಕಿರಿಕಿರಿ ಇಲ್ಲ ! ಕಂಪನಿ ಹೊರ ತಂದಿದೆ ಹೊಸ ಪ್ಲಾನ್JioCinema Plans:ಇದು ತುಂಬಾ ಪ್ರಯೋಜನಕಾರಿಯಾಗಿದೆ.ಇಲ್ಲಿ ಪ್ರತಿ ತಿಂಗಳು 59 ರೂಪಾಯಿಗಳ ಪ್ಲಾನ್ ಖರೀದಿಸಿದರೆ ಒಂದು ವರ್ಷಕ್ಕೆ ಒಟ್ಟು 678 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ.
Read more »
Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!ಕೇಂದ್ರ ಸರ್ಕಾರವು ಸುಮಾರು 1 ಕೋಟಿ ಮನೆಗಳಿಗೆ ʼಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆʼಯ ಮೂಲಕ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಿದೆ.
Read more »
ಅಧಿಕ ಪವನ ಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನHigh wind power: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ.
Read more »
Arecanut Price Today: ಯಲ್ಲಾಪುರದಲ್ಲಿ 55 ಸಾವಿರ ರೂ. ಗಡಿ ದಾಟಿದ ರಾಶಿ ಅಡಿಕೆ ದರರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Read more »
ಸರ್ಕಾರದ ಅತಿ ದೊಡ್ಡ ಡಿಜಿಟಲ್ ಸ್ಟ್ರೈಕ್ !ಗುಜುರಿ ಸೇರಲಿದೆ ಈ ಸ್ಮಾರ್ಟ್ ಫೋನ್ ಗಳು !ಭಾರತದಲ್ಲಿ ದೂರಸಂಪರ್ಕ ಇಲಾಖೆ (DoT) 392 ಮೊಬೈಲ್ ಫೋನ್ಗಳನ್ನು ನಿರ್ಬಂಧಿಸಲು ನಿರ್ದೇಶನ ನೀಡಿದೆ. ಈ ಮೊಬೈಲ್ ಫೋನ್ಗಳನ್ನು ವಿದ್ಯುತ್ KYC ಅಪ್ಡೇಟ್ ಹಗರಣದಲ್ಲಿ ಬಳಸಲಾಗುತ್ತಿತ್ತು.
Read more »
Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ 54 ಸಾವಿರ ರೂ. ಗಡಿ ದಾಟಿದ ಅಡಿಕೆ ರೇಟ್ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Read more »




